( 4 Oct, 2015) ಶಾತವಾಹನರು Published By : upscgk.com ಶಾತವಾಹನರು ಕರ್ನಾಟಕವನ್ನಾಳಿದ ಮೊದಲ ಹಿರಿಯ ಐತಿಹಾಸಿಕ ಸಾಮ್ರಾಜ್ಯ - ಶಾತವಾಹನರು . ಆರಂಭದಲ್ಲಿ ಶಾತವಾಹನರು ಇವರ ಸಾಮಂತರಾಗಿದ್ದರು - ಮೌರ್ಯರು . ಶಾತವಾಹನರ ರಾಜಧಾನಿ - ಪೈಥಾನ್ ಅಥವಾ ಪ್ರತಿಷ್ಠಾನ್. ಶಾತವಾಹನರು ಸುಮಾರು - 460 ವರ್ಷ ಸಾಮ್ರಾಜ್ಯ ಆಳಿದರು . ಶಾತವಾಹನರು ಈ ಮೂಲದವರು - ಆಂಧ್ರ ಮೂಲದವರು . ಪ್ರಸ್ತುತ ಪೈಥಾನ್ ಈ ಪ್ರದೇಶದಲ್ಲಿದೆ - ಮಹಾರಾಷ್ಟ್ರ ಜೌರಂಗಬಾದ್ ಜಿಲ್ಲೆಯಲ್ಲಿದೆ . ರಾಜಕೀಯ ಇತಿಹಾಸ ಶಾತವಾಹನ ವಂಶದ ಸ್ಥಾಪಕ ದೊರೆ - ಸಿಮುಖ . ಸಿಮುಖನ ರಾಜಧಾನಿ - ಪೈಥಾನ್ . ಸಿಮುಖ ಮೌರ್ಯ ದೊರೆ ನಿಶಿರ್ಮನನ್ನು ಕೊಂದು ಸ್ವತಂತ್ರನಾದ. ಸಿಮುಖನನ್ನು “ ರಾಜ ಸಿಮುಖ ಶಾತವಾಹನ “ ಎಂದು ವರ್ಣಿಸಿರುವ ಶಾಸನ - ನಾನಾ ಘಾಟ್ ಶಾಸನ . ಸಿಮುಖನಿಗೆ “ ಶಾತವಾಹನ “ ಎಂಬ ಹೆಸರನ್ನು ಕೊಟ್ಟಿರುವ ಗ್ರಂಥ - ಜೈನ ಗ್ರಂಥ . ಸಿಮುಖನ ನಂತರ ಅಧಿಕಾರಕ್ಕೆ ಬಂದವರು - ಇವನ ತಮ್ಮ ಕೃಷ್ಣ . ಒಂದನೇ ಶಾತಕರ್ಣಿ ಈತ - ಸಿಮುಖನ ಮಗ . ನಾನಾ ಘಾಟ್ ಶಾಸನದ ಕರ್ತೃ - ನಾಗನೀಕ . “ ದಕ್ಷಿಣ ಪಥ ಸಾರ್ವಬೌಮ “ ಹಾಗೂ ಅಪ್ರತ್ರಿಹಿತ ಎಂಬ ಬಿರುದುಳ್ಳ ಅರಸ - ಒಂದನೇ ಶಾತಕರ್ಣಿ . ಶಾತವಾಹನರ ಏಳನೇ ದೊರೆ - ಹಾಲ . ಪ್ರಾಕೃತದ ಶೃಂಗಾರ ಕಾವ್ಯದ ಹೆಸರು - ಗಥಾಸಪ್ತಸತಿ . ಗಥಾಸಪ್ತಸತಿ ಕೃತಿಯ ಕರ್ತೃ - ಹಾಲ “ ಬೃಹತ್ ಕಥಾ ಅಥವಾ ವಡ್ಡ ಕಥಾ “ ಕೃತಿಯ ಕರ್ತೃ - ಗುಣಾಡ್ಯ . ಹಾಲನ ಪತ್ನಿಯ ಹೆಸರು - ಲೀಲಾವತಿ . ಹಾಲನ ರಾಜ್ಯ ಭಾಷೆ - ಪ್ರಾಕೃತ, ಶಾತವಾಹನರ ಪ್ರಸಿದ್ಧ ದೊರೆ - ಗೌತಮೀಪುತ್ರ ಶಾತಕರ್ಣಿ ಗೌತಮೀಪುತ್ರ ಶಾತಕರ್ಣಿಯ ತಾಯಿಯ ಹೆಸರು - ಗೌತಮೀ ಬಾಲಾಶ್ರೀ ಗುಹಾಂತರ ನಾಸಿಕ್ ಶಾಸನದ ಕರ್ತೃ -ಗೌತಮೀ ಬಾಲಾಶ್ರೀ ತ್ರೈ ಸಮುದ್ರ ತೋಯಾ ಪಿತಾವಾಹನ ಹಾಗೂ ಶಾತವಾಹನ ಕುಲ ಪ್ರತಿಷ್ಠಾಪಿತ ಎಂಬ ಬಿರುದುಳ್ಳ ಅರಸ -ಗೌತಮೀಪುತ್ರ ಶಾತಕರ್ಣಿ ದಕ್ಷಿಣ ಪಥೇಶ್ವರ ಎಂಬ ಬಿರುದನ್ನು ಹೊಂದಿದ್ದ ಶಾತವಾಹನ ದೊರೆ -ಪುಲುಮಾವಿ ಶಾತವಾಹನರ ಸಾಂಸ್ಕೃತಿಕ ಕೊಡುಗೆಗಳು ಆಡಳಿತ:- ಶಾತವಾಹನರ ಆಡಳಿತದ ಮುಖ್ಯಸ್ಥ -ರಾಜ ಪ್ರಾಂತ್ಯದ ರಾಜ್ಯಪಾಲ - ಅಮಾತ್ಯ ರಾಜನ ಆಪ್ತ ಸಲಹೆಗಾರ ಹಾಗೂ ಸಹಾಯಕ -ರಾಜಮಾತ್ಯ ಮುಖ್ಯಕಾರ್ಯದ ನಿರ್ವಾಹಕ ಅಧಿಕಾರಿ -ಮಹಾಮಾತ್ಯ ಸರಕು ಸರಂಜಾಮುಗಳ ಮೇಲ್ವಚಾರಕ -ಬಂಡಾರಿಕ ಕೋಶಾಧ್ಯಕ್ಷ - ಹೆರಾಣಿಕ ವಿದೇಶಾಂಗ ವ್ಯವಹಾರದ ರಾಯಭಾರಿ -ಮಹಾಸಂಧಿ ವಿಗ್ರಾಹಿತ ರಾಜನ ಆಜ್ಞೆಗಳನ್ನು ಬರೆಯುವವನು - ಲೇಖಕ ಸಾಮ್ರಾಜ್ಯವನ್ನು ಅಹರ ,ವಿಷಯ,ನಿಗಮ ಮತ್ತು ಗ್ರಾಮಗಳಾಗಿ ವಿಂಗಡಿಸಲಾಗಿತ್ತು ಅಹರದ ಮುಖ್ಯಸ್ಥ -ಅಮಾತ್ಯ ಪಟ್ಟಣಗಳ ಆಡಳಿತ ವ್ಯವಸ್ಥೆ -ನಿಗಮದ ಅಧೀನದಲ್ಲಿ ಗ್ರಾಮದ ಮೇಲ್ವಿಚಾರಕ -ಗ್ರಾಮೀಣಿ ಸಾಮಾಜಿಕ ಸ್ಥಿತಿಗತಿ ಸಮಾಜದಲ್ಲಿದ್ದ ಕುಟುಂಬದ ಪದ್ದತಿ -ಅವಿಭಕ್ತ ಕುಟುಂಬ ಪದ್ದತಿ ಸಮಾಜದಲ್ಲಿ ಮಹಿಳೆಯರು ಪಡೆಯುತ್ತಿದ್ದ ಬಿರುದುಗಳು - ಮಹಾಭೋಜ, ಮಹಾರತಿ,ಸೇನಾಪತಿ, ಶಾತವಾಹನರ ರಾಜವಂಶ -ಮಾತೃ ಪ್ರಧಾನ ಸಮಾಜದ ವಿಭಾಗಗಳು -ಮಹಾರತಿ ,ಮಹಾಭೋಜಕ , ಸೇನಾಪತಿ ,ಹಾಗೂ ಸಾಮಾನ್ಯ ವರ್ಗ ಆರ್ಥಿಕ ಸ್ಥಿತಿಗತಿ ಶಾತವಾಹನರ ಮುಖ್ಯ ಕಸುಬು -ಕೃಷಿ ರಾಜ್ಯದ ಆದಾಯದ ಮೂಲ - ಭೂಕಂದಾಯ ಜನತೆ ರಾಜ್ಯಕ್ಕೆ ಕೊಡಬೇಕಾದ ಭಾಗ - 1/6 ಈ ದೇಶಗಳೊಂದಿಗೆ ವ್ಯಾಪಾರ ಸಂಬಂಧವನ್ನು ಹೊಂದಿದ್ದರು, - ಯುರೋಪ್ ಹಾಗೂ ರೋಮ್ ಇವರ ಕಾಲದ ವೃತ್ತಿ ಸಂಘಗಳನ್ನು ಈ ಹೆಸರಿನಿಂದ ಕರೆಯಲಾಗಿದೆ. - ಶ್ರೇಣಿ . ವೃತ್ತಿ ಸಂಘದ ಮುಖ್ಯಸ್ಥನನ್ನ ಈ ಹೆಸರಿನಿಂದ ಕರೆಯಲಾಗಿದೆ - ಶೇಠಿ . ಶಾತವಾಹನರ ಪ್ರಮುಖ ನಾಣ್ಯಗಳು - ದಿನಾರ , ಸುವರ್ಣ ( ಚಿನ್ನ ) ಕುಷಣ ( ಬೆಳ್ಳಿ ) ಹಾಗೂ ಕರ್ಪಣ , ದ್ರಮ್ಮ , ಪಣ ಗದ್ಯಾಣ . ಹಾಲನ ಗಾಥಸಪ್ತ ಸತಿಯು ಈ ದೇವರ ಸ್ತುತಿಯೊಂದಿಗೆ ಪ್ರಾರಂಭವಾಗುತ್ತದೆ - ಶಿವ . ಶಾತವಾಹನರ ಪೋಷಣಿಯಲ್ಲಿದ್ದ ಭಾಷೆ - ಪ್ರಾಕೃತ ಮತ್ತು ಸಂಸ್ಕೃತ . ಶಾತವಾಹನರ ಆಡಳಿತ ಭಾಷೆ - ಪ್ರಾಕೃತ . ಪ್ರಭೂತಸಾರ , ರಾಯನಸಾರ , ಸಮಯಸಾರ , ಪ್ರವಚನಸಾರ ಮತ್ತು ದ್ವಾದಶನು ಪ್ರೇಕ್ಷ ಕೃತಿಗಳ ಕರ್ತೃ - ಜೈನ ಪಂಡಿತ ಕಂದಾಚಾರ್ಯ . “ ಕವಿ ಪುಂಗವ “ ಎಂಬ ಬಿರುದು ಪಡೆದ ದೊರೆ - ಹಾಲ . ಹಾಲನ ಸಿಲೋನ್ ದಂಡೆ ಯಾತ್ರೆಗಳನ್ನು ತಿಳಿಸುವ ಕೃತಿ - ಲೀಲಾವತಿ . ಗುಣಾಡ್ಯನ ಬೃಹತ್ ಕಥಾ ಈ ಭಾಷೆಯಲ್ಲಿದೆ - ಪೈಶಾಚ . “ ಮಾಧ್ಯಮಿಕ ಸೂತ್ರ “ ಕೃತಿಯ ಕರ್ತೃ - ನಾಗಾರ್ಜುನ . “ಕಾತಂತ್ರ ಸಂಸಕೃತದ “ ವ್ಯಾಕರಣ ಕೃತಿಯ ಕರ್ತೃ - ಸರ್ವವರ್ಮ. “ ಅಮರಾವತಿಯ ಸ್ಥೂಪ “ ಇವರ ಕಾಲಕ್ಕೆ ಸೇರಿದ್ದು - ಶಾತವಾಹನರು . ಶಾತವಾಹನರ ನಿರ್ಮಿಸಿದ ಸ್ಥೂಪಗಳಲ್ಲಿ ಅತ್ಯಂತ ದೊಡ್ಡದ್ದು - ಅಮರಾವತಿ ಸ್ಥೂಪ . ಅಜಂತಾ ಗುಹಾಂತರ ದೇವಾಲಯ ಇವರ ಕಾಲದಿಂದ ಆರಂಭಗೊಂಡಿತು - ಶಾತವಾಹನರು . Extra Tips :- ಶಾತವಾಹನರನ್ನು “ ಕುಂತಲ ದೊರೆ “ ಎಂದು ಸಂಭೋದಿಸಿದ ಕೃತಿಯ ಹೆಸರೇನು - ರಾಜ ಶೇಖರ ಕವಿಯ “ಕಾವ್ಯ ಮಿಮಾಂಸೆ “ . ಹಾಲ ದೊರೆಯ ಇನ್ನೊಂದು ಹೆಸರು - ಹಾಲಾಯುಧ . ಬನವಾಸಿಯ ಪ್ರಾಚೀನ ಹೆಸರು - ವೈಜಯಂತಿ ಪುರ ( ವಿಜಯ ಪಕಾಕೆಪುರ ) . ಪುಲುಮಾಯಿಯ ರಾಜಧಾನಿ - ಬನವಾಸಿ . ಶಾತವಾಹನರ ರಾಜ್ಯದ ವಿಭಾಗಳಳು - ಜನಪದ ( ಡಿವಿಷನ್ ) ವಿಷಯ ( ಜಿಲ್ಲೆ ) ಸೀಮೆ ( ತಾಲ್ಲೂಕ್ ). ಶಾತವಾಹನರ ಸಾಗರೋತ್ತರ ವ್ಯಾಪಾರದ ಕುರಿತು ಬೆಳಕು ಚೆಲ್ಲುವ ಗ್ರೀಕ್ ಕೃತಿ - ಅನಾಮದೇಯ - Periples of the Erithriyan Sea . ಗುಪ್ತರು ಮತ್ತು ಚೋಳರ ಕಾಲದ “ ಬೃಹತ್ ಭಾರತದ “ ಸಾಧನೆಗೆ ನಾಂದಿ ಹಾಡಿದವರು - ಶಾತವಾಹನರು . “ ಬಾರತದ ಪ್ರಪ್ರಥಮ ಶಿವದೇವಾಲಯ “ ಎಂದು ಪ್ರಸಿದ್ದಿಯನ್ನು ಪಡೆದ ದೇವಾಲಯ - ತಾಳಗುಂದದ ಏಕ ಮಂಟಪದ ಶಿವ ದೇವಾಲಯ “ . - ತಾಳಗುಂದದ ಏಕ ಮಂಟಪದ ಶಿವ ದೇವಾಲಯ ಇವರ ಕಾಲಕ್ಕೆ ಸೇರಿದೆ - ಶಾತವಾಹನರು . ಶಾತವಾಹನರ ವರ್ತಕರನ್ನು ಈ ಹೆಸರಿನಿಂದ ಕರೆಯಲಾಗಿದೆ - ನೈಗಾಮ . ಆಂದ್ರ ಭೃತೃಗಳು ಎಂದು ಕರೆಯಲ್ಪಟ್ಟವರು - ಶಾತವಾಹನರು . ಶಾತವಾಹನ ಶಕೆಯ ಆರಂಭ - ಕ್ರಿ.ಶ.78. ಶಾತವಾಹನ ಶಕೆಯನ್ನು ಆರಂಭಿಸಿದವರು - ಶಾತವಾಹನರು ( ಹಾಲ ) . ತ್ರೈಸಮುದ್ರತೋಯ ಪೀತವಾಹನದ ಅರ್ಥ - ಮೂರು ಸಮುದ್ರಗಳ ನೀರನ್ನು ಕುಡಿದು ಕುದುರೆಯನ್ನು ವಾಹನವಾಗಿ ಪಡೆದವ . ಶಾತವಾಹನರ ಪ್ರಸಿದ್ದ ಕಲಾ ಕೇಂದ್ರಗಳು - ಕರ್ಲೆ , ಅಜಂತ . ಅಮರಾವತಿ , ನಾಗರ್ಜುನ ಕೊಂಡ , ಘಂಟಸಾಲಾ ,ನಾಸಿಕ್ , ಪೈಟಾನ್ . ಮೌರ್ಯರ ಪತನಾ ನಂತರ ದಖನ್ ಪ್ರಸ್ಥಭೂಮಿಯಲ್ಲಿ ಪ್ರಪ್ರಥಮ ಐತಿಹಾಸಿಕ ಹಿರಿಯ ಸಾಮ್ರಾಜ್ಯ ವನ್ನು ಸ್ಥಾಪಿಸಿದವರು - ಶಾತವಾಹನರು . ಮೂರು ಸಾಗರಗಳ ಒಡೆಯರು ಎಂದು ಕರೆಯಲ್ಪಟ್ಟವರು - ಶಾತವಾಹನರು . ಶಾತವಾಹನರು ಪ್ರಾರಂಭದಲ್ಲಿ - ಮೌರ್ಯರ ಸಾಮಂತರಾಗಿದ್ದರು . ಎಲ್.ಡಿ.ಬಾರ್ನೆಟ್ ಪ್ರಕಾರ ಶಾತವಾಹನರ ಮೊದಲ ರಾಜಧಾನಿ ಶೀ ಕಾಕುಲು ಹಾಗೂ ನಂರದ ರಾಜಧಾನಿ - ಧನ್ಯ ಕಟಕ . ಶಾತವಾಹನರ ಲಾಂಛನ - ಕುದುರೆ . ಶಾತವಾಹನರ ಏಳಿಗೆಗೆ ಕಾರಣ :- ಮೌರ್ಯರ ಸಾಮ್ರಾಜ್ಯದ ಪತನ ದಖನ್ನ್ ನಲ್ಲಿ ಉಂಟಾದ ಆರ್ಥಿಕ ಸಾಮಾಜಿಕ ಬದಲಾವಣಿ . ಮೌರ್ಯರ ಸಂಬಂಧದಿಂದಾಗಿ ಉಂಟಾದ ಕಬ್ಬಿಣದ ಬಳಕೆ ಹಾಗೂ ಅದರ ಪರಿಚಯ . ದಕ್ಷಿಣ ಭಾರತದಲ್ಲಿ ಹೆಚ್ಚಾದ ಕೃಷಿ ವಿಸ್ತರಣಿ . ಶಾತವಾಹನ ಎಂಬ ಪದವು “ ಆಸ್ಟ್ರೋ ಏಷ್ಯಾಟಿಕ್ “ ಭಾಷೆಯ ಪದವೆಂದೂ ಪರ್ಶಿಯ ಅಥವಾ ಸಾತ ಎಂದರೆ ಕುದುರೆ ಎಂದು ಹಾಗೂ ್ದರಿಂದ ಅವರು ವಾಹನವಾಗುಳ್ಳವರೆಂದು ಅಭಿಪ್ರಾಯ ಪಡಲಾಗಿದೆ . ಶಾತವಾಹನರ ಮೂಲ ನೆಲೆ - ಸಾತ ನಿಹಾರ ವಾಗಿತ್ತು ಎಂದು ತಿಳಿಸುವ ಶಾಸನಗಳು ಮಾಯಾಕಮೋನಿ ಮತ್ತು ಹಿರೇಹಡಗಲಿ ಶಾಸನ . ಪುರಾಣಗಳಲ್ಲಿ ಸಿಮುಖನನ್ನು ಈ ಹೆಸರಿನಿಂದ ಕರೆಯಲಾಗಿದೆ - ವೃಷಲ . ಸಿಮುಖನ್ನ “ಏಕ ಬ್ರಾಹ್ಮಣ “ ಎಂದು ಕರೆದ ಶಾಸನ - ನಾಸಿಕ್ ಶಾಸನ . ಗೌತಮಿ ಪುತ್ರ ಶಾತಕರ್ಣಿಯ ಕಾಲಾವಧಿ - ಕ್ರಿ.ಪೂ.202 ಗಿಂದ 186 ರವರೆಗೆ . ದಕ್ಷಿಣ ಪಥೇಶ್ವರ ಎಂಬ ಬಿರುದ್ದನ್ನು ತನ್ನ ಪ್ರಭುತ್ವದ ಸಂಕೇತವಾಗಿ ಧರಿಸಿದ್ದ ಶಾತವಾಹನ ದೊರೆ - ಗೌತಮಿಪುತ್ರ ಶಾತಕರ್ಣಿ . ಹಾಲನ ದಂಡ ನಾಯಕನ ಹೆಸರು - ವಿಜಯಾನಂದ . ತಾನೋಬ್ಬನೆ ಬ್ರಾಹ್ಮಣ ಎಂದು ಹೇಳಿಕೊಂಡ ಶಾತವಾಹನ ಅರಸ - ಗೌತಮಿ ಪುತ್ರ ಶಾತಕರ್ಣಿ . ಗೋವರ್ದನ ಜಿಲ್ಲೆಯಲ್ಲಿ “ ಬೆನಕಟಕ “ ಎಂಬ ಪಟ್ಟಣಕ್ಕೆ ತಳಹದಿಯನ್ನು ಹಾಕಿದವರು - ಗೌತಮಿ ಪುತ್ರ ಶಾತಕರ್ಣಿ . “ ನವನಗರ “ ಎಂಬ ಪಟ್ಟವನ್ನು ನಿರ್ಮಿಸಿದವರು - ಎರಡೆನೇ ಪುರುಮಾಯಿ . ‘ ನವನಗರ ಸ್ವಾಮಿ “ ಎಂದು ಬಿರುದನ್ನು ಪಡೆದವನು - 2 ನೇ ಪುಲುಮಾಯಿ . ಶಾತವಾಹನರ ಪತನಕ್ಕೆ ಕಾರಣಗಳು :- ಶಕರ ದಾಳಿ ಬುಡಕಟ್ಟಿನವರಿಂದ ಶಾತವಾಹನ ಪ್ರದೇಶಗಳ ಮೇಲೆ ಆಕ್ರಮಣ. ನಾಗಾಗಳ ದಾಳಿ ಪಲ್ಲವರು ಮತ್ತು ವಾಕಾಟಕರ ಪ್ರಬಲತೆ . EXTRA TIPS ಶಾತವಾಹನರ ಕಾಲದ ಅತ್ಯಂತ ಕಿರು ಆಡಳಿತದ ಘಟಕ - ಗ್ರಾಮ ಶಾತವಾಹನರ ಕಾಲದಲ್ಲಿ ಹೆಚ್ಚು ಪ್ರಚಲಿತದಲ್ಲಿದ್ದ ಸೇನಾ ನಿಯಂತ್ರಣ ವ್ಯವಸ್ಥೆ - ಗೌಲವೆಯಾ . ಶಾತವಾಹನರ ಪ್ರಮುಖ ತೆರಿಗೆಗಳು - ದೆಯ , ಮೆಯ , ಭಾಗ , ಕರ ರಾಜನನನ್ನು ತಾಯಿಯ ಹೆಸರಿನಿಂದ ಕರೆಯುವ ವಾಡಿಕೆಯನ್ನು ಇಟ್ಟು ಕೊಂಡಿದ್ದ ಅರಸರು - ಶಾತವಾಹನರು . ಗ್ರೀಕರು ಹಾಗೂ ಶಕರಿಂದ ಪ್ರಭಾವಿತವಾದ ಶಾತವಾಹನರು ಟಂಕಿಸಿದ ಬೆಳ್ಳಿಯ ನಾಣ್ಯದ ಹೆಸರು - ಕಾರ್ಪಣ ಶಾತವಾಹನರ ರಾಜಕುಮಾರ ಗುರುವಾಗಿದ್ದ ಜೈನರು - ಕಂದಕಂದಚಾರ್ಯ . “ ಚತ್ಸುಸ್ಸಮಯ ಸಮುದ್ದರಣ “ ಎಂಬ ಕೀರ್ತಿಗೆ ಪಾತ್ರರಾದ ಅರಸರು - ಶಾತವಾಹನರು . ತಾಳಗುಂದ ಅಗ್ರಹಾರದ ನಿರ್ಮಾತೃಗಳು - ಶಾತವಾಹನರು . ಶಾತವಾಹನರ ಕಾಲದಲ್ಲಿ ಪ್ರಸಿದ್ದಿಯಲ್ಲಿದ್ದ ಲಿಪಿ - ಬ್ರಾಹ್ಮಿಲಿಪಿ . ಜನಪ್ರಿಯತೆಯಲ್ಲಿ ರಾಮಯಾಣ ಮತ್ತು ಮಹಾ ಭಾರತಗಳಿಗೆ ಸರಿಸಮಾನವಾಗಿ ನಿಲ್ಲ ಬಲ್ಲ ಶಾತವಾಹನರ ಕಾಲದ ಕೃತಿ - ಬೃಹತ್ ಕಥಾ . “ಕಾತಂತ್ರ “ ವ್ಯಾಕರಣ ಗ್ರಂಥದ ಕರ್ತೃ - ಸರ್ವಧರ್ಮ ಶಾತವಾಹನರ ಕಾಲದ ಚೈತ್ಯಗಳು ವಿಹಾರಗಳು ಹಾಗೂ ಸ್ಥೂಪಗಳನ್ನು “ಶಿಲಾವಾಸ್ತುಶಿಲ್ಪ “ ಎಂದು ಕರೆದ ಯಾಂತ್ರಿಕ - ಪೆರ್ಸಿ ಬ್ರೌನ್ . ಚೈತ್ಯ ಎಂದರೆ - ಪ್ರಾರ್ಥನಾ ಗೃಹ . ಶಾತವಾಹನರ ಕಾಲದಲ್ಲಿ ಉಗಮವಾದ ಚಿತ್ರಕಲಾ ಶೈಲಿ - ಅಜಾಂತ ಚಿತ್ರ ಕಲಾ ಶೈಲಿ . ವಿಹಾರ ಎಂದರೆ - ಬೌದ್ಧ ಬಿಕ್ಷುಗಳ ನಿವಾಸ . ಸ್ಥೂಪ ಎಂದರೆ - ಬುದ್ಧನ ಯಾವುದಾದರೊಂದು ಅವಶೇಷಗಳ ಮೇಲೆ ನಿರ್ಮಾಣವಾದ ವೃತ್ತಾಕಾರದ ನಿರ್ಮಾಣ . ಸಿಮುಖನು ಯಾವ ಸಂತತಿಯ ದೊರೆ, ಯಾರನ್ನು ಸೋಲಿಸಿ ಸಾಮ್ರಾಜ್ಯ ಸ್ಥಾಪಿಸಿದ -ಕಣ್ವ ಸಂತತಿಯ ಕೊನೆಯ ಅರಸ , ಸುಶರ್ಮ ಶಾತವಾಹನರು ಈ ಜಾತಿಗೆ ಸೇರಿದವರು - ಬ್ರಾಹ್ಮಣ ಶಾತವಾಹನರ ಮೂಲದ ಕುರಿತು ಮಾಹಿತಿ ನೀಡಿರುವ ಪುರಾಣಗಳು - ಮತ್ಸ್ಯ ಪುರಾಣ ವಿಷ್ಣು ಪುರಾಣ ಶಾತವಾಹನರ ಕೊನೆಯ ಪ್ರಮುಖ ದೊರೆ - ಯಜ್ಞಶ್ರೀ ಶಾತಕರ್ಣಿ ಶಾತವಾಹನರ ಕೊನೆಯ ದೊರೆ - ಎರಡನೇ ಪುಲಿಮಾಯಿ ಸಿಮುಖನ ಆರಂಭದ ರಾಜಧಾನಿ - ಶ್ರೀ ಕಾಕುಲಂ ಡಾ, ಭಂಡಾರ್ಕರ್ ರವರ ಪ್ರಕಾರ ಆಂಧ್ರದಲ್ಲಿನ ಶಾತವಾಹನರ ರಾಜಧಾನಿ - ಧಾನ್ಯಕಟಿಕಾ /ಧರಣಿಕೋಟೆ ಶಾತವಾಹನರ ಸಾಹಿತಿ ದೊರೆ - ಹಾಲ ದಖ್ಖನ್ ಭಾರತದಲ್ಲಿ ಮೊದಲು ನಾಣ್ಯಗಳನ್ನು ಟಂಕಿಸಿದ ಮನೆತನ - ಶಾತವಾಹನ ಪ್ರೇಷ ಎಂಬ ಕೃತಿಯ ಕರ್ತೃ - ದ್ವಾದಸನ ದಿ ಜಿಯೋಗ್ರಫಿ ಕೃತಿಯ ಕರ್ತೃ - ಟಾಲೆಮಿ ಶಾತವಾಹನರ ಕುಲ ,ಯಶಸ್ಸು ಪ್ತತಿಷ್ಠಾಪನಾಕಾರ ಎಂಬ ಬಿರುದನ್ನು ಹೊಂದಿದ್ದ ದೊರೆ,- ಗೌತಮೀಪುತ್ರಶಾತಕರ್ಣಿ ದಕ್ಷಿಣ ಪತಾಪತಿ ಎಂಬ ಬಿರುದನ್ನು ಹೊಂದಿದ್ದ ದೊರೆ - 1ನೇ ಶಾತಕರ್ಣಿ ಇವರ ಮೊದಲ ಆಡಳಿತ ವಿಭಾಗ - ಆಹಾರ /ಪ್ರಾಂತ್ಯ ಆಹಾರವನ್ನು ನೋಡಿಕೊಳ್ಳುತ್ತಿದ್ದವರು - ಅಮಾತ್ಯ ಶಾತವಾಹನರ ಅತ್ಯಂತ ಕಿರಿಯ ಆಡಳಿತ ಘಟಕ - ಗ್ರಾಮ ಇವರ ಕಾಲದ ಮುಖ್ಯ ಬಂದರುಗಳು - ಕಲ್ಯಾಣ, ಸೋಪಾರ, ಬಲಿಗಜ ,ಠಣಕ, ವಿಹಾರವನ್ನು ಈ ಹೆಸರಿನಿಂದ ಕೆರೆಯುತ್ತಿದ್ದರು - ಸಂಘಾರಾಮ ಕಾರ್ಲೇಯ ಚೈತ್ಯದ ನಿರ್ಮಾತೃ - ಭೂತಪಾಲಶೆಟ್ಟಿ ಆಂಧ್ರದ ನಾಗಾರ್ಜುನಕೊಂಡದ ಪ್ರಸ್ತುತ ಹೆಸರು - ವಿಜಯಪುರಿ ಶಾತವಾಹನ ಸಾಮ್ರಾಜ್ಯದ ಸ್ಥಾಪನೆಯಾದ ವರ್ಷ - ಕ್ರಿ.ಪೂ. 235 ಶಾತವಾಹನರ ನಂತರ ದ.ಭಾರತದಲ್ಲಿ ಪ್ರಸಿದ್ಧರಾದವರು - ಕದಂಬರು ಇವರು ಈ ಧರ್ಮವನ್ನು ಅನುಸರಿಸಿದರು - ವೈದಿಕ ಧರ್ಮ ಈ ಕಾಲದ ರಾಜ್ಯಗಳು ಇವರ ಆಡಳಿತದಲ್ಲಿತ್ತು - ಅಮಾತ್ಯ ಮೊದಲ ಶಾತಕರ್ಣಿಯ ಪತ್ನಿಯ ಹೆಸರು - ನಾಗವಿಕ ಮೊದಲ ಶಾತಕರ್ಣಿಯೊಂದಿಗೆ ಯುದ್ಧ ಮಾಡಿದ ಕಳಿಂಗ ಅರಸ - ಖಾರವೇಲ ಗೌತಮೀಪುತ್ರ ಶಾತಕರ್ಣಿ ಶಾತವಾಹನರ - 23 ನೇ ಅರಸ ಏಕಬ್ರಾಹ್ಮಣ , ಆಗಮನಿಲಯ ,ಏಕಶೂರ ,ಏಕಧನುರಾರ್ಧ ಎಂಬ ಬಿರುದನ್ನು ಹೊಂದಿದ ಶಾತವಾಹನ ದೊರೆ.- ಗೌತಮೀಪುತ್ರ ಶಾತಕರ್ಣಿ ಕಾಂಬೋಜ ರಾಜ್ಯವನ್ನು ಸ್ಥಾಪಿಸಿದ ದೊರೆ - ಕೌಂಡಿನ್ಯ ಮೌಕದಾನಿ ಶಾಸನದ ಕರ್ತೃ - ಮೂರನೇ ಪುಲುಮಾರು ಇವರ ಕಾಲದಲ್ಲಿ ಚಿನ್ನದ ನಾಣ್ಯವನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಸುವರ್ಣ ಕಾಮಸೂತ್ರದ ಕರ್ತೃ - ವಾತ್ಸಾಯನ ( ಸಂಸ್ಕೃತ ಕವಿ) ಪ್ರಾಕೃತ ಭಾಷಾ ಇತಿಹಾಸದಲ್ಲಿ ಇವರ ಕಾಲ ಸುವರ್ಣಯುಗವಾಗಿದೆ. - ಶಾತವಾಹನರ ಇವರ ಕಾಲದ ಸೇನಾ ಶಿಬಿರಗಳನ್ನು ಈ ಹೆಸರಿನಿಂದ ಕರೆಯಲಾಗಿದೆ. - ಕಟಕ ಇವರ ಕಾಲದ ಪ್ರಮುಖ ಪ್ರಯಾಣಸಾಧನ - ಎತ್ತಿನಗಾಡಿ ಕಾಲದಲ್ಲಿ ರಾಜ್ಯಾಡಳಿತದಲ್ಲಿ ಭಾಗವಹಿಸಿದ ಮಹಿಳೆಯರು -ಗೌತಮೀಬಾಲಶ್ರೀ, ನಾಗನಿಕ ‘The Guide to Geography’ ಕೃತಿಯ ಕರ್ತೃ - ಟಾಲೆಮಿ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಭೂಮಿಯನ್ನು ದಾನವಾಗಿ ನೀಡಿದ ವಂಶ -ಶಾತವಾಹನರು ಶಕಯವನ ಪಲ್ಲವ ನಿಸೂಧನ ಎಂಬ ಬಿರುದನ್ನು ಹೊಂದಿದವರು - ಗೌತಮೀಪುತ್ರ ಶಾತಕರ್ಣಿ ಅಶೋಕನ ಈ ಶಾಸನದಲ್ಲಿ ಶಾತವಾಹನರು ಆಂಧ್ರ ಭೃತ್ಯರು ಎಂದು ಕರೆದಿದೆ. – 12 ನೇ ಶಾತವಾಹನ ಅಶೋಕನ ಸಮಕಾಲೀನ ಶಾತವಾಹನ ದೊರೆ. - ಕೃಷಣ ಇವರ ಕಾಲದ ಗ್ರಾಮಾಧಿಕಾರಿಗಳನ್ನು ಈ ಹೆಸರಿನಿಂದ ಕೆರಯುತ್ತಿದ್ದರು - ಮಹಾ ಆರ್ಯಕರು ಶಾತವಾಹನ ಕಾಲದ ಉಗ್ರಾಣಾಧಿಕಾರಿಗಳು -ಭಂಡಾರಕರು ಇವರ ಕಾಲದ ಹಣಕಾಸಿನ ಆಡಳಿತಾದಿಕಾರಿಗಳು - ಹಿರಣ್ಯಕರು ಭೂ ದಾಖಲಾತಿ ಅಧಿಕಾರಿಗಳು -ನಿಬಂಧಕರು ಇವರ ಸಮಾಜದಲ್ಲಿ ವಿಜೋತ್ತಮರೆಂದು ಕರೆಯಲ್ಪಡುತ್ತಿದ್ದವರು - ಬ್ರಾಹ್ಮಣರು . ವರ್ಣ ಸಂತರ ಎಂದರೆ - ಶೂದ್ರರ ನಡುವಿನ ವಿವಾಹ ಸಂಬಧ ಶಾತವಾಹನರ ಚಿತ್ರಕಲೆಗೆ ಬೆಳಕು ಚೆಲ್ಲುವ ಕೃತಿ - ಕುಲ್ಲವಗ